ಬ್ರೇಕಿಂಗ್ ನ್ಯೂಸ್
07-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7; ಸ್ಯಾಂಡಲ್ವುಡ್ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನ ಅಂತ್ಯವಾಗಿದೆ. ಬೆಂಗಳೂರು ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯವು ಈ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ಈ ಮೂಲಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಅವರ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿದೆ.
ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರು ವಿಚ್ಚೇದನಕ್ಕಾಗಿ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ಗೆ ಮುಂದಾಗಿದ್ದರು. 2ನೇ ಹೆಚ್ಚುವರಿ ನ್ಯಾಯಾಲಯ ಶುಕ್ರವಾರ ವಿಚ್ಛೇದನಕ್ಕೆ ಅನುಮತಿ ನೀಡಿದೆ.


ಬಿಗ್ ಬಾಸ್ ಮನೆಯಲ್ಲಿ ಜೊತೆಯಾಗಿದ್ದ ಇವರು ಬಳಿಕ ಪ್ರೀತಿಸಿ, ಅದ್ಧೂರಿಯಾಗಿ ಮದುವೆಯಾಗಿದ್ದರು. ಇವರಿಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಈಗ ಡಿವೋರ್ಸ್ ಮೂಲಕ ಫ್ಯಾನ್ಸ್ಗೆ ಶಾಕ್ ಕೊಟ್ಟಿದ್ದಾರೆ. ವಿಚ್ಚೇದನ ಆಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ವಿಚ್ಚೇದನ ಬಳಿಕವೂ ಕೈ ಕೈ ಹಿಡಿದುಕೊಂಡೇ ಕೋರ್ಟಿನಿಂದ ಹೊರ ಬಂದಿರುವ ಫೋಟೊ ವೈರಲ್ ಆಗಿದೆ.
Actor and Kannada Bigg Boss winner Chandan Shetty and his wife Niveditha Gowda have filed for divorce in the Bengaluru family court. Niveditha announced the news on Instagram. The note read, "This day, We, Chandan Shetty and myself have ended our marriage legally on good terms and mutual understanding
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm