ಬ್ರೇಕಿಂಗ್ ನ್ಯೂಸ್
07-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7; ಸ್ಯಾಂಡಲ್ವುಡ್ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನ ಅಂತ್ಯವಾಗಿದೆ. ಬೆಂಗಳೂರು ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯವು ಈ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ಈ ಮೂಲಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಅವರ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿದೆ.
ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರು ವಿಚ್ಚೇದನಕ್ಕಾಗಿ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ಗೆ ಮುಂದಾಗಿದ್ದರು. 2ನೇ ಹೆಚ್ಚುವರಿ ನ್ಯಾಯಾಲಯ ಶುಕ್ರವಾರ ವಿಚ್ಛೇದನಕ್ಕೆ ಅನುಮತಿ ನೀಡಿದೆ.


ಬಿಗ್ ಬಾಸ್ ಮನೆಯಲ್ಲಿ ಜೊತೆಯಾಗಿದ್ದ ಇವರು ಬಳಿಕ ಪ್ರೀತಿಸಿ, ಅದ್ಧೂರಿಯಾಗಿ ಮದುವೆಯಾಗಿದ್ದರು. ಇವರಿಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಈಗ ಡಿವೋರ್ಸ್ ಮೂಲಕ ಫ್ಯಾನ್ಸ್ಗೆ ಶಾಕ್ ಕೊಟ್ಟಿದ್ದಾರೆ. ವಿಚ್ಚೇದನ ಆಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ವಿಚ್ಚೇದನ ಬಳಿಕವೂ ಕೈ ಕೈ ಹಿಡಿದುಕೊಂಡೇ ಕೋರ್ಟಿನಿಂದ ಹೊರ ಬಂದಿರುವ ಫೋಟೊ ವೈರಲ್ ಆಗಿದೆ.
Actor and Kannada Bigg Boss winner Chandan Shetty and his wife Niveditha Gowda have filed for divorce in the Bengaluru family court. Niveditha announced the news on Instagram. The note read, "This day, We, Chandan Shetty and myself have ended our marriage legally on good terms and mutual understanding
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm