ಬ್ರೇಕಿಂಗ್ ನ್ಯೂಸ್
07-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7; ಸ್ಯಾಂಡಲ್ವುಡ್ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನ ಅಂತ್ಯವಾಗಿದೆ. ಬೆಂಗಳೂರು ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯವು ಈ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ಈ ಮೂಲಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಅವರ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿದೆ.
ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರು ವಿಚ್ಚೇದನಕ್ಕಾಗಿ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ಗೆ ಮುಂದಾಗಿದ್ದರು. 2ನೇ ಹೆಚ್ಚುವರಿ ನ್ಯಾಯಾಲಯ ಶುಕ್ರವಾರ ವಿಚ್ಛೇದನಕ್ಕೆ ಅನುಮತಿ ನೀಡಿದೆ.


ಬಿಗ್ ಬಾಸ್ ಮನೆಯಲ್ಲಿ ಜೊತೆಯಾಗಿದ್ದ ಇವರು ಬಳಿಕ ಪ್ರೀತಿಸಿ, ಅದ್ಧೂರಿಯಾಗಿ ಮದುವೆಯಾಗಿದ್ದರು. ಇವರಿಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಈಗ ಡಿವೋರ್ಸ್ ಮೂಲಕ ಫ್ಯಾನ್ಸ್ಗೆ ಶಾಕ್ ಕೊಟ್ಟಿದ್ದಾರೆ. ವಿಚ್ಚೇದನ ಆಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ವಿಚ್ಚೇದನ ಬಳಿಕವೂ ಕೈ ಕೈ ಹಿಡಿದುಕೊಂಡೇ ಕೋರ್ಟಿನಿಂದ ಹೊರ ಬಂದಿರುವ ಫೋಟೊ ವೈರಲ್ ಆಗಿದೆ.
Actor and Kannada Bigg Boss winner Chandan Shetty and his wife Niveditha Gowda have filed for divorce in the Bengaluru family court. Niveditha announced the news on Instagram. The note read, "This day, We, Chandan Shetty and myself have ended our marriage legally on good terms and mutual understanding
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm