ಬ್ರೇಕಿಂಗ್ ನ್ಯೂಸ್
07-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7; ಸ್ಯಾಂಡಲ್ವುಡ್ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನ ಅಂತ್ಯವಾಗಿದೆ. ಬೆಂಗಳೂರು ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯವು ಈ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ಈ ಮೂಲಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಅವರ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿದೆ.
ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರು ವಿಚ್ಚೇದನಕ್ಕಾಗಿ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ಗೆ ಮುಂದಾಗಿದ್ದರು. 2ನೇ ಹೆಚ್ಚುವರಿ ನ್ಯಾಯಾಲಯ ಶುಕ್ರವಾರ ವಿಚ್ಛೇದನಕ್ಕೆ ಅನುಮತಿ ನೀಡಿದೆ.


ಬಿಗ್ ಬಾಸ್ ಮನೆಯಲ್ಲಿ ಜೊತೆಯಾಗಿದ್ದ ಇವರು ಬಳಿಕ ಪ್ರೀತಿಸಿ, ಅದ್ಧೂರಿಯಾಗಿ ಮದುವೆಯಾಗಿದ್ದರು. ಇವರಿಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಈಗ ಡಿವೋರ್ಸ್ ಮೂಲಕ ಫ್ಯಾನ್ಸ್ಗೆ ಶಾಕ್ ಕೊಟ್ಟಿದ್ದಾರೆ. ವಿಚ್ಚೇದನ ಆಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ವಿಚ್ಚೇದನ ಬಳಿಕವೂ ಕೈ ಕೈ ಹಿಡಿದುಕೊಂಡೇ ಕೋರ್ಟಿನಿಂದ ಹೊರ ಬಂದಿರುವ ಫೋಟೊ ವೈರಲ್ ಆಗಿದೆ.
Actor and Kannada Bigg Boss winner Chandan Shetty and his wife Niveditha Gowda have filed for divorce in the Bengaluru family court. Niveditha announced the news on Instagram. The note read, "This day, We, Chandan Shetty and myself have ended our marriage legally on good terms and mutual understanding
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am