ಬ್ರೇಕಿಂಗ್ ನ್ಯೂಸ್
07-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7; ಸ್ಯಾಂಡಲ್ವುಡ್ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನ ಅಂತ್ಯವಾಗಿದೆ. ಬೆಂಗಳೂರು ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯವು ಈ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ಈ ಮೂಲಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಅವರ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿದೆ.
ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರು ವಿಚ್ಚೇದನಕ್ಕಾಗಿ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ಗೆ ಮುಂದಾಗಿದ್ದರು. 2ನೇ ಹೆಚ್ಚುವರಿ ನ್ಯಾಯಾಲಯ ಶುಕ್ರವಾರ ವಿಚ್ಛೇದನಕ್ಕೆ ಅನುಮತಿ ನೀಡಿದೆ.


ಬಿಗ್ ಬಾಸ್ ಮನೆಯಲ್ಲಿ ಜೊತೆಯಾಗಿದ್ದ ಇವರು ಬಳಿಕ ಪ್ರೀತಿಸಿ, ಅದ್ಧೂರಿಯಾಗಿ ಮದುವೆಯಾಗಿದ್ದರು. ಇವರಿಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಈಗ ಡಿವೋರ್ಸ್ ಮೂಲಕ ಫ್ಯಾನ್ಸ್ಗೆ ಶಾಕ್ ಕೊಟ್ಟಿದ್ದಾರೆ. ವಿಚ್ಚೇದನ ಆಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ವಿಚ್ಚೇದನ ಬಳಿಕವೂ ಕೈ ಕೈ ಹಿಡಿದುಕೊಂಡೇ ಕೋರ್ಟಿನಿಂದ ಹೊರ ಬಂದಿರುವ ಫೋಟೊ ವೈರಲ್ ಆಗಿದೆ.
Actor and Kannada Bigg Boss winner Chandan Shetty and his wife Niveditha Gowda have filed for divorce in the Bengaluru family court. Niveditha announced the news on Instagram. The note read, "This day, We, Chandan Shetty and myself have ended our marriage legally on good terms and mutual understanding
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm