ಬ್ರೇಕಿಂಗ್ ನ್ಯೂಸ್
10-06-24 11:31 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 10: ತಿರುವನಂತಪುರಂ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ವಿರುದ್ಧ ಸೋಲನುಭವಿಸಿದ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತನ್ನ ರಾಜಕೀಯ ಜೀವನದ ಬಗ್ಗೆ ಟ್ವಿಟರ್ ನಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.
18 ವರ್ಷಗಳ ನಂತರ ಸಂಸದ/ಸಚಿವನಾಗಿ ನನ್ನ ವೃತ್ತಿಜೀವನವು ಕೊನೆಗೊಂಡಿದೆ. ಅನೇಕ ಜನರು ನನ್ನ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಈ ಪೋಸ್ಟ್ ಮೂಲಕ ನಾನು ಸ್ಪಷ್ಟೀಕರಣವನ್ನು ನೀಡುತ್ತಿದ್ದೇನೆ. ಇಂದು ನನ್ನ 18 ವರ್ಷಗಳ ಸಾರ್ವಜನಿಕ ಸೇವೆ ಕೊನೆಗೊಂಡಿದೆ. ನನಗೆ ಮೋದಿ ಸರ್ಕಾರ 2.0 ನಲ್ಲಿ 3 ವರ್ಷಗಳ ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು ಎಂದು ಬರೆದಿದ್ದಾರೆ.
ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ನನ್ನ 18 ವರ್ಷಗಳ ಸಾರ್ವಜನಿಕ ಸೇವೆಯನ್ನು ಖಂಡಿತವಾಗಿಯೂ ಕೊನೆಗೊಳಿಸಲು ನಾನು ಬಯಸಲಿಲ್ಲ, ಆದರೆ ಅದು ಸಂಭವಿಸಿದೆ. ಇದಕ್ಕೆ ನಾನು ತುಂಬಾ ವಿಷಾದಿಸುತ್ತೇನೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಮತ್ತು ವಿಶೇಷವಾಗಿ ಕಳೆದ 3 ವರ್ಷಗಳಲ್ಲಿ ನನಗೆ ಸ್ಫೂರ್ತಿ ಮತ್ತು ಶಕ್ತಿ ತುಂಬಿದ ನನ್ನ ಸಹೋದ್ಯೋಗಿಗಳಿಗೆ ಧನ್ಯವಾದಗಳು ಎಂದು ಬರೆದಿದ್ದಾರೆ.
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರನ್ನು 16,077 ಮತಗಳ ಅಂತರದಿಂದ ಸೋಲಿಸುವ ಮೂಲಕ ಕಾಂಗ್ರೆಸ್ ನ ಶಶಿ ತರೂರ್ ಸತತ ನಾಲ್ಕನೇ ಗೆಲುವು ದಾಖಲಿಸಿದ್ದಾರೆ.
Former Union minister Rajeev Chandrasekhar, who lost to Congress candidate Shashi Tharoor in Thiruvananthapuram Lok Sabha constituency, posted an emotional post on Twitter about his political career.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm