ಬ್ರೇಕಿಂಗ್ ನ್ಯೂಸ್
11-06-24 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.11: ಚಿತ್ರದುರ್ಗ ಮೂಲದ ಯುವಕನ ಕೊಲೆ ಪ್ರಕರಣ ಸಂಬಂಧಿಸಿ ನಟ ದರ್ಶನ್ ತೂಗುದೀಪ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯದ ಮೋರಿ ಒಂದರಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಂಧಿತರಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಮಗ ವಿನಯ್ ಮತ್ತು ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಎಂಬವರೂ ಸೇರಿದ್ದಾರೆ. ಚಿತ್ರದುರ್ಗ ನಗರದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ವಿನಯ್ ಗೆ ಸೇರಿ ಮನೆಯಲ್ಲಿಟ್ಟು ಹಲ್ಲೆ ನಡೆಸಿದ್ದಾರೆ. ಕೊಲೆಗೈದು ಮೋರಿಗೆ ಎಸೆದು ಹೋಗಿದ್ದರು. ಈ ಕೃತ್ಯದಲ್ಲಿ ದರ್ಶನ್ ಅವರ ಪಾತ್ರವೂ ಇದೆಯೆಂಬ ಮಾಹಿತಿ ಆಧರಿಸಿ ಪೊಲೀಸರು ಬಂಧನ ಮಾಡಿದ್ದಾರೆ.
ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಮೆಸ್ಕಾಂ ಅಧಿಕಾರಿಯಾಗಿರುವ ಶಿವನಗೌಡ ಎಂಬವರ ಪುತ್ರನಾಗಿದ್ದು ಮದುವೆಯಾಗಿ ಪತ್ನಿ ಮೂರು ತಿಂಗಳ ಗರ್ಭಿಣಿಯೆಂದು ತಿಳಿದುಬಂದಿದೆ. ರೇಣುಕಾನನ್ನು ಶನಿವಾರ ಬೆಂಗಳೂರಿಗೆ ಕರೆತಂದಿದ್ದು, ಭಾನುವಾರ ನಸುಕಿನಲ್ಲಿ ಕೊಲೆಗೈದು ರಸ್ತೆ ಬದಿಯ ಚರಂಡಿಗೆ ಎಸೆದು ಹೋಗಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಈತ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡ ಎಂಬಾಕೆಗೆ ಪದೇ ಪದೇ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಇದೇ ಕಾರಣಕ್ಕೆ ದರ್ಶನ್ ಮತ್ತು ತಂಡ ಹಲ್ಲೆಗೈದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧಿಸಿ ಆರ್.ಆರ್ ನಗರ ಠಾಣೆ ಪೊಲೀಸರು ಪವಿತ್ರಾ ಗೌಡ ಅವರನ್ನೂ ವಶಕ್ಕೆ ಪಡೆದಿದ್ದಾರೆ.
Actress Pavithra Gowda taken to custody by police soon after arrest of Actor Darshan. Darshan along with nine others have been arrested by the cops in a murder case of Renuka Swamy. His body was found in a drainage near an apartment in Kamakshi Palya on Saturday.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm