ಬ್ರೇಕಿಂಗ್ ನ್ಯೂಸ್
11-06-24 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.11: ಚಿತ್ರದುರ್ಗ ಮೂಲದ ಯುವಕನ ಕೊಲೆ ಪ್ರಕರಣ ಸಂಬಂಧಿಸಿ ನಟ ದರ್ಶನ್ ತೂಗುದೀಪ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯದ ಮೋರಿ ಒಂದರಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಂಧಿತರಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಮಗ ವಿನಯ್ ಮತ್ತು ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಎಂಬವರೂ ಸೇರಿದ್ದಾರೆ. ಚಿತ್ರದುರ್ಗ ನಗರದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ವಿನಯ್ ಗೆ ಸೇರಿ ಮನೆಯಲ್ಲಿಟ್ಟು ಹಲ್ಲೆ ನಡೆಸಿದ್ದಾರೆ. ಕೊಲೆಗೈದು ಮೋರಿಗೆ ಎಸೆದು ಹೋಗಿದ್ದರು. ಈ ಕೃತ್ಯದಲ್ಲಿ ದರ್ಶನ್ ಅವರ ಪಾತ್ರವೂ ಇದೆಯೆಂಬ ಮಾಹಿತಿ ಆಧರಿಸಿ ಪೊಲೀಸರು ಬಂಧನ ಮಾಡಿದ್ದಾರೆ.
ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಮೆಸ್ಕಾಂ ಅಧಿಕಾರಿಯಾಗಿರುವ ಶಿವನಗೌಡ ಎಂಬವರ ಪುತ್ರನಾಗಿದ್ದು ಮದುವೆಯಾಗಿ ಪತ್ನಿ ಮೂರು ತಿಂಗಳ ಗರ್ಭಿಣಿಯೆಂದು ತಿಳಿದುಬಂದಿದೆ. ರೇಣುಕಾನನ್ನು ಶನಿವಾರ ಬೆಂಗಳೂರಿಗೆ ಕರೆತಂದಿದ್ದು, ಭಾನುವಾರ ನಸುಕಿನಲ್ಲಿ ಕೊಲೆಗೈದು ರಸ್ತೆ ಬದಿಯ ಚರಂಡಿಗೆ ಎಸೆದು ಹೋಗಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಈತ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡ ಎಂಬಾಕೆಗೆ ಪದೇ ಪದೇ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಇದೇ ಕಾರಣಕ್ಕೆ ದರ್ಶನ್ ಮತ್ತು ತಂಡ ಹಲ್ಲೆಗೈದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧಿಸಿ ಆರ್.ಆರ್ ನಗರ ಠಾಣೆ ಪೊಲೀಸರು ಪವಿತ್ರಾ ಗೌಡ ಅವರನ್ನೂ ವಶಕ್ಕೆ ಪಡೆದಿದ್ದಾರೆ.
Actress Pavithra Gowda taken to custody by police soon after arrest of Actor Darshan. Darshan along with nine others have been arrested by the cops in a murder case of Renuka Swamy. His body was found in a drainage near an apartment in Kamakshi Palya on Saturday.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am