ಬ್ರೇಕಿಂಗ್ ನ್ಯೂಸ್
12-06-24 01:14 pm HK News Desk ಕರ್ನಾಟಕ
ಮೈಸೂರು, ಜೂನ್ 12: ಯುವಕನ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಮೈಸೂರಿನ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ವಿಚಾರದಲ್ಲಿ ಅರಣ್ಯ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ದರ್ಶನ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಹಿಂದೆಯೇ ಎಫ್ ಐ ಆರ್ ದಾಖಲಿಸಿದ್ದು ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಐದು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೆ ದರ್ಶನ್ ನಿರ್ಲಕ್ಷ್ಯ ವಹಿಸಿದ್ದರು. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಪ್ರಾಪರ್ಟಿ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿತ್ತು.
ಈಗ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರುತ್ತಿದ್ದಂತೆ ಹಳೆ ಪ್ರಕರಣ ಮೈಗೆ ಬಿದ್ದುಕೊಂಡಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ದರ್ಶನ್ ತೋಟ ಹೊಂದಿದ್ದು ನಿಷೇಧಿತ ಪ್ರಭೇದದ ಬಾತುಕೋಳಿಗಳನ್ನು ಸಾಕಿದ್ದರು. ಪ್ರಕರಣ ದಾಖಲಾಗಿದ್ದರೂ ತನಿಖಾಧಿಕಾರಿ ವರ್ಗಾವಣೆಯಾದ ಬಳಿಕ ಯಾವುದೇ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಬೇಕಿದ್ದರೂ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸಿದ್ದರು.
ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರವಾಗಿದೆ. ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಹಾಗೆಯೇ ಬಿಟ್ಟಿದ್ದರು. ದರ್ಶನ್ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸಿಲ್ಲ ಎಂದು ಅಧಿಕಾರಿಗಳ ಸಬೂಬು ಹೇಳಿಕೊಂಡು ಬಂದಿದ್ದರು. ಈಗ ಬಾಡಿ ವಾರೆಂಟ್ ಪಡೆದು ವಿಚಾರಣೆಗೆ ಕರೆದೊಯ್ಯುವ ಅವಕಾಶ ಇದ್ದು ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಾರೋ ಅನ್ನುವ ಕುತೂಹಲ ಇದೆ.
Noted Kannada actor, who was arrested on Tuesday and sent to six days of police custody on murder charges, also faces a wildlife case. An FIR was filed against Darshan Thoogudeepa in January 2023 for housing four bar-headed goose in his farmhouse in T. Narasipura in Mysuru.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm