ಬ್ರೇಕಿಂಗ್ ನ್ಯೂಸ್
12-06-24 01:14 pm HK News Desk ಕರ್ನಾಟಕ
ಮೈಸೂರು, ಜೂನ್ 12: ಯುವಕನ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಮೈಸೂರಿನ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ವಿಚಾರದಲ್ಲಿ ಅರಣ್ಯ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ದರ್ಶನ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಹಿಂದೆಯೇ ಎಫ್ ಐ ಆರ್ ದಾಖಲಿಸಿದ್ದು ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಐದು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೆ ದರ್ಶನ್ ನಿರ್ಲಕ್ಷ್ಯ ವಹಿಸಿದ್ದರು. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಪ್ರಾಪರ್ಟಿ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿತ್ತು.
ಈಗ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರುತ್ತಿದ್ದಂತೆ ಹಳೆ ಪ್ರಕರಣ ಮೈಗೆ ಬಿದ್ದುಕೊಂಡಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ದರ್ಶನ್ ತೋಟ ಹೊಂದಿದ್ದು ನಿಷೇಧಿತ ಪ್ರಭೇದದ ಬಾತುಕೋಳಿಗಳನ್ನು ಸಾಕಿದ್ದರು. ಪ್ರಕರಣ ದಾಖಲಾಗಿದ್ದರೂ ತನಿಖಾಧಿಕಾರಿ ವರ್ಗಾವಣೆಯಾದ ಬಳಿಕ ಯಾವುದೇ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಬೇಕಿದ್ದರೂ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸಿದ್ದರು.
ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರವಾಗಿದೆ. ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಹಾಗೆಯೇ ಬಿಟ್ಟಿದ್ದರು. ದರ್ಶನ್ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸಿಲ್ಲ ಎಂದು ಅಧಿಕಾರಿಗಳ ಸಬೂಬು ಹೇಳಿಕೊಂಡು ಬಂದಿದ್ದರು. ಈಗ ಬಾಡಿ ವಾರೆಂಟ್ ಪಡೆದು ವಿಚಾರಣೆಗೆ ಕರೆದೊಯ್ಯುವ ಅವಕಾಶ ಇದ್ದು ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಾರೋ ಅನ್ನುವ ಕುತೂಹಲ ಇದೆ.
Noted Kannada actor, who was arrested on Tuesday and sent to six days of police custody on murder charges, also faces a wildlife case. An FIR was filed against Darshan Thoogudeepa in January 2023 for housing four bar-headed goose in his farmhouse in T. Narasipura in Mysuru.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am