ಬ್ರೇಕಿಂಗ್ ನ್ಯೂಸ್
13-06-24 08:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು.
ಆದರೆ ಗಿರೀಶ್ ನಾಯ್ಕ್ ಅವರ ಬದಲಿಗೆ ಇಂದಿನಿಂದ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಇನ್ಮುಂದೆ ಎಸಿಪಿ ಚಂದನ್ ಅವರ ಸೂಚನೆಯಲ್ಲೇ ರೇಣುಕಾಸ್ವಾಮಿ ಕೊಲೆ ಕೇಸ್ ಮುಂದೆ ಸಾಗಲಿದೆ. ಗಿರೀಶ್ ಅವರ ಬದಲಿಗೆ ಚಂದನ್ ನೇಮಕದ ಮುಖ್ಯ ಕಾರಣವೆಂದರೆ, ಚುನಾವಣೆ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ರನ್ನ ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈಗ ಚುನಾವಣೆ ಎಲ್ಲ ಮುಗಿದಿದ್ದರಿಂದ 2 ದಿನಗಳ ಹಿಂದೆಯೇ ಪುನಃ ತಮ್ಮ ಠಾಣೆಗೆ ಮರಳಬೇಕು ಎಂದು ಆದೇಶ ಬಂದಿತ್ತು. ಇದರಿಂದಾಗಿ ತನಿಖಾಧಿಕಾರಿಯನ್ನು ಚೇಂಜ್ ಮಾಡಲಾಗಿದೆ. ಮುಂದಿನ ತನಿಖೆಯ ದೃಷ್ಟಿಯಿಂದ ತನಿಖಾಧಿಕಾರಿಯನ್ನ ಬದಲಾವಣೆ ಮಾಡಲಾಗಿದೆ.
ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್, ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿ ಕೇಸ್ಅನ್ನು ಸಮರ್ಥವಾಗಿ ನಡೆಸುತ್ತಿದ್ದರು. ಇದೀಗ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್ ಹಿನ್ನಲೆಯಲ್ಲಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
Actor Darshan murder case, investigating officer Girish Naik who without any fear daringly arrested actor Darshan is now been transferred. ACP chandan is now appointed as new officer in this murder case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm