ಬ್ರೇಕಿಂಗ್ ನ್ಯೂಸ್
13-06-24 08:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು.
ಆದರೆ ಗಿರೀಶ್ ನಾಯ್ಕ್ ಅವರ ಬದಲಿಗೆ ಇಂದಿನಿಂದ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಇನ್ಮುಂದೆ ಎಸಿಪಿ ಚಂದನ್ ಅವರ ಸೂಚನೆಯಲ್ಲೇ ರೇಣುಕಾಸ್ವಾಮಿ ಕೊಲೆ ಕೇಸ್ ಮುಂದೆ ಸಾಗಲಿದೆ. ಗಿರೀಶ್ ಅವರ ಬದಲಿಗೆ ಚಂದನ್ ನೇಮಕದ ಮುಖ್ಯ ಕಾರಣವೆಂದರೆ, ಚುನಾವಣೆ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ರನ್ನ ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈಗ ಚುನಾವಣೆ ಎಲ್ಲ ಮುಗಿದಿದ್ದರಿಂದ 2 ದಿನಗಳ ಹಿಂದೆಯೇ ಪುನಃ ತಮ್ಮ ಠಾಣೆಗೆ ಮರಳಬೇಕು ಎಂದು ಆದೇಶ ಬಂದಿತ್ತು. ಇದರಿಂದಾಗಿ ತನಿಖಾಧಿಕಾರಿಯನ್ನು ಚೇಂಜ್ ಮಾಡಲಾಗಿದೆ. ಮುಂದಿನ ತನಿಖೆಯ ದೃಷ್ಟಿಯಿಂದ ತನಿಖಾಧಿಕಾರಿಯನ್ನ ಬದಲಾವಣೆ ಮಾಡಲಾಗಿದೆ.
ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್, ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿ ಕೇಸ್ಅನ್ನು ಸಮರ್ಥವಾಗಿ ನಡೆಸುತ್ತಿದ್ದರು. ಇದೀಗ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್ ಹಿನ್ನಲೆಯಲ್ಲಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
Actor Darshan murder case, investigating officer Girish Naik who without any fear daringly arrested actor Darshan is now been transferred. ACP chandan is now appointed as new officer in this murder case.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 05:18 pm
Mangalore Correspondent
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm