ಬ್ರೇಕಿಂಗ್ ನ್ಯೂಸ್
13-06-24 08:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.13: ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್, ಎನ್.ಎಚ್.ಎಮ್ ಎಂಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸಚಿವರು ಸೂಚಿಸಿದರು.

15ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಬ ನೀತಿಯನ್ನ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಸಿಗುವ ಅನುದಾನವನ್ನು ಸಂಪೂರ್ಣ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
254 public places including bus stands to have namma clinic says health minister Dinesh Gundu Rao.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm