ಬ್ರೇಕಿಂಗ್ ನ್ಯೂಸ್
14-06-24 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸುವುದು ಬೇಡ, ವಿಚಾರಣೆಗೆ ಹಾಜರಾಗಲು ಅವಕಾಶ ಕೊಡಿ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿಗೆ ರಿಲೀಫ್ ಸಿಕ್ಕಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸ್ಥಳೀಯ ಕೋರ್ಟ್ ಬಂಧನ ವಾರೆಂಟ್ ಹೊರಡಿಸಿತ್ತು. ವಿಚಾರಣೆಗೆ ಬರಲು ಹಲವು ನೋಟಿಸ್ ನೀಡಿದರೂ ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್ ಮೊರೆ ಹೋಗಿತ್ತು. ಇದೇ ವೇಳೆ ಹೈಕೋರ್ಟ್ನಲ್ಲಿ ಬಂಧನ ಮಾಡದಂತೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ತುರ್ತಾಗಿ ಬಂಧಿಸುವ ಅಗತ್ಯವಿಲ್ಲ. ವಯಸ್ಸಿನ ಕಾರಣದಿಂದ ಅವರನ್ನು ವಿಚಾರಣೆಗೆ ಬರಲು ಅವಕಾಶ ಕೊಡಿ ಎಂದು ಹೇಳಿದ್ದಲ್ಲದೆ, ಜೂನ್ 17ಕ್ಕೆ ತಪ್ಪದೆ ತನಿಖೆಗೆ ಹಾಜರು ಪಡಿಸುವಂತೆ ವಕೀಲರಿಗೆ ಸೂಚನೆ ನೀಡಿದೆ.
ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು ಆರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಸದ್ಯಕ್ಕೆ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಮಹಿಳೆ ನೀಡಿರುವ ದೂರಿನ ಬಗ್ಗೆ ಆಕ್ಷೇಪ ಎತ್ತಿದ ವಕೀಲರು, ಆಕೆಯ ದೂರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಗೃಹ ಸಚಿವರೇ ಹೇಳಿದ್ದರು. 50ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ನೀಡಿದ್ದರು. ಮಾಜಿ ಮುಖ್ಯಮಂತ್ರಿ ಮೇಲೆ ಅಂಥದ್ದೇ ಆರೋಪ ಮಾಡಿದ್ದಾರೆ. ಪುರಾವೆ ಇಲ್ಲದೆ ದೂರು ಕೊಟ್ಟ ಮಾತ್ರಕ್ಕೆ ಬಂಧಿಸುವ ಅಗತ್ಯ ಇಲ್ಲ ಎಂದು ವಾದ ಮಂಡಿಸಿದ್ದರು.
Former Karnataka chief minister and senior BJP leader B.S. Yediyurappa, who is facing arrest in connection with a Pocso case, got temporary relief on Friday as the High Court directed the police not to initiate arrest procedures against him. The bench, headed by Justice Krishna S. Dixit, also directed Yediyurappa to appear before the court on Monday (June 17) without fail, as he had mentioned in his reply to the police.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm