ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm