ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm