ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm