ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am