ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm