ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm