ಬ್ರೇಕಿಂಗ್ ನ್ಯೂಸ್
15-06-24 12:27 pm HK News Desk ಕರ್ನಾಟಕ
ಚಿತ್ರದುರ್ಗ, ಜೂ.15: ಬೆಳ್ಳಂಬೆಳಿಗ್ಗೆ ಚಿತ್ರದುರ್ಗದಲ್ಲಿ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಚಲಿಸುತ್ತಿದ್ದ ಕಾರಿಗೆ ರಭಸವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಪುಟ್ಟ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ NH 4 ರಲ್ಲಿ ಘಟನೆ ನಡೆದಿದೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದಲ್ಲಿ ಅಪಘಾಥ ಸಂಭವಿಸಿದೆ. ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಕಾರಿನ ಹಿಂಬಾಗಕ್ಕೆ ಲಾರಿ ಗುದ್ದಿದೆ
ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ, ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಲ್ವಾರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಮೃತರ ಇನ್ನು ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Tow people, including two infants, were killed and four others injured in a road accident in Chikkabennur village of Karnataka’s Chitradurga district on Saturday. The deceased have been identified as 30-year-old Prajwal Reddy, 28-year-old Harshita. According to police, the incident occurred when a truck collided with a car, killing three people on the spot and injuring four others.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm