ಬ್ರೇಕಿಂಗ್ ನ್ಯೂಸ್
15-06-24 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ರಾಜ್ಯದ ಕಾಂಗ್ರೆಸ್ ಸರ್ಕಾರ ದಿಢೀರ್ ಎನ್ನುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏಕಾಏಕಿ ಏರಿಸಿದ್ದು ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ತೆರಿಗೆ ಹೆಚ್ಚಿಸಿದ್ದು ಇದರ ಬೆನ್ನಲ್ಲೇ ರಾಜ್ಯಾದ್ಯಂತ ತೈಲ ದರ ಏರಿಕೆಯಾಗಿದೆ.
ತೆರಿಗೆಯನ್ನು ಹೆಚ್ಚಿಸಿದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್ ಮೇಲೆ 25.92 ಶೇ. ಇದ್ದದ್ದು, ಈಗ 29.84 ಶೇ. ಗೆ ಏರಿಕೆ (3.9% ಹೆಚ್ಚಳ) ಮಾಡಲಾಗಿದೆ. ಡಿಸೇಲ್ ಮೇಲೆ ಈ ಹಿಂದೆ ಇದ್ದ 14.34 ಶೇ. ತೆರಿಗೆಯನ್ನು ಈಗ 18.44%ಗೆ ಏರಿಕೆ ಮಾಡಿದೆ (4.1% ರಷ್ಟು ಏರಿಕೆ). ಇದರಿಂದ ಪೆಟ್ರೋಲ್, ಡೀಸೆಲ್ ಮೇಲೆ ಅದೇ ಪ್ರಕಾರದಲ್ಲಿ ದರವೂ ಹೆಚ್ಚಳವಾಗಿದೆ.
ಪೆಟ್ರೋಲ್ ದರ ಬೆಂಗಳೂರಿನಲ್ಲಿ 99.54 ರೂ. ಇದ್ದು, ಮುಂದೆ 102 ರೂ.ಗೆ ಏರಿಕೆಯಾಗಲಿದೆ. ಡೀಸೆಲ್ ದರ 85.93 ರೂ. ಇರುವುದು 89.43 ರೂ.ಗೆ ಏರಿಕೆಯಾಗಲಿದೆ.
ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿ ಸರಿದೂಗಿಸಲು ತೈಲ ದರಕ್ಕೆ ಬರೆ ಹಾಕಿದೆ ಎನ್ನಲಾಗುತ್ತಿದೆ.
The Congress government of the state has suddenly raised the prices of petrol and diesel, giving a shock to the motorists. Excise duty on petrol and diesel has been increased, followed by an increase in oil prices across the state.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm