ಬ್ರೇಕಿಂಗ್ ನ್ಯೂಸ್
15-06-24 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ರಾಜ್ಯದ ಕಾಂಗ್ರೆಸ್ ಸರ್ಕಾರ ದಿಢೀರ್ ಎನ್ನುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏಕಾಏಕಿ ಏರಿಸಿದ್ದು ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ತೆರಿಗೆ ಹೆಚ್ಚಿಸಿದ್ದು ಇದರ ಬೆನ್ನಲ್ಲೇ ರಾಜ್ಯಾದ್ಯಂತ ತೈಲ ದರ ಏರಿಕೆಯಾಗಿದೆ.
ತೆರಿಗೆಯನ್ನು ಹೆಚ್ಚಿಸಿದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್ ಮೇಲೆ 25.92 ಶೇ. ಇದ್ದದ್ದು, ಈಗ 29.84 ಶೇ. ಗೆ ಏರಿಕೆ (3.9% ಹೆಚ್ಚಳ) ಮಾಡಲಾಗಿದೆ. ಡಿಸೇಲ್ ಮೇಲೆ ಈ ಹಿಂದೆ ಇದ್ದ 14.34 ಶೇ. ತೆರಿಗೆಯನ್ನು ಈಗ 18.44%ಗೆ ಏರಿಕೆ ಮಾಡಿದೆ (4.1% ರಷ್ಟು ಏರಿಕೆ). ಇದರಿಂದ ಪೆಟ್ರೋಲ್, ಡೀಸೆಲ್ ಮೇಲೆ ಅದೇ ಪ್ರಕಾರದಲ್ಲಿ ದರವೂ ಹೆಚ್ಚಳವಾಗಿದೆ.
ಪೆಟ್ರೋಲ್ ದರ ಬೆಂಗಳೂರಿನಲ್ಲಿ 99.54 ರೂ. ಇದ್ದು, ಮುಂದೆ 102 ರೂ.ಗೆ ಏರಿಕೆಯಾಗಲಿದೆ. ಡೀಸೆಲ್ ದರ 85.93 ರೂ. ಇರುವುದು 89.43 ರೂ.ಗೆ ಏರಿಕೆಯಾಗಲಿದೆ.
ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿ ಸರಿದೂಗಿಸಲು ತೈಲ ದರಕ್ಕೆ ಬರೆ ಹಾಕಿದೆ ಎನ್ನಲಾಗುತ್ತಿದೆ.
The Congress government of the state has suddenly raised the prices of petrol and diesel, giving a shock to the motorists. Excise duty on petrol and diesel has been increased, followed by an increase in oil prices across the state.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am