ಬ್ರೇಕಿಂಗ್ ನ್ಯೂಸ್
15-06-24 06:35 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 15: ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಐದು ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.
ದರ್ಶನ್ ಹಾಗೂ ಇತರೆ ಆರೋಪಿಗಳ ಆರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಭಾನುವಾರಕ್ಕೆ ಕೊನೆಗೊಳ್ಳಲಿದೆ. ಆದರೆ ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯಕ್ಕೆ ರಜೆ ಇರುತ್ತದೆ. ಹೀಗಾಗಿ, ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಪೊಲೀಸರು ಇಂದೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ 9 ದಿನ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಪೊಲೀಸ್ ಕಸ್ಟಡಿಯ ಅವಧಿಯನ್ನು ಐದು ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳನ್ನು ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಒಟ್ಟು 19 ಆರೋಪಿಗಳಿದ್ದು, ಇತರೆ ಕೆಲವು ಆರೋಪಿಗಳನ್ನು ನಂತರದ ದಿನಗಳಲ್ಲಿ ಬಂಧಿಸಲಾಗಿದ್ದು, ಕೆಲವು ಆರೋಪಿಗಳು ತಾವೇ ಪೊಲೀಸರ ಮುಂದೆ ಶರಣಾಗಿದ್ದರು.
ಬಂಧಿತ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರಿಂದ ಮತ್ತು ಆಕ್ಷೇಪಾರ್ಹ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ್ದರಿಂದಲೇ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Another five days police custody issued to actor Darshan and gang in murder. The special court has ordered for another five days police custody. SPP had asked for nine days custody in which court has ordered for five days.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 12:08 pm
Mangalore Correspondent
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm