ಬ್ರೇಕಿಂಗ್ ನ್ಯೂಸ್
15-06-24 08:29 pm HK News Desk ಕರ್ನಾಟಕ
ಕಾರವಾರ, ಜೂ 15: ಪೊಲೀಸರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ರಾಮನಗರ ಪೊಲೀಸ್ ಠಾಣೆಯ ಎದುರಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಭಾಸ್ಕರ ಬೋಂಡೇಲ್ಕರ (30) ಆತ್ಮಹತ್ಯೆಗೆ ಶರಣಾದ ಯುವಕ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪಿಎಸ್ಐ ಬಸವರಾಜ ಕಿರುಕಳಕ್ಕೆ ಬೇಸತ್ತು ಭಾಸ್ಕರ್ ರಾಮನಗರ ಬಿಟ್ಟು ಜೋಯಿಡಾದಲ್ಲಿ ಕೆಲಸಕ್ಕೆ ಸೇರಿದ್ದರು.
ಕೆಲ ದಿನಗಳ ಹಿಂದೆ ಜಮೀನು ವಿಚಾರದಲ್ಲಿ ಪೊಲೀಸರು ಭಾಸ್ಕರ ಅವರ ಮಾವ ಗಣಪತಿಗೆ ಅವರಿಗೆ ನೋಟಿಸ್ ಕೊಟ್ಟಿದ್ದರು. ಇದನ್ನು ತಿಳಿದ ಭಾಸ್ಕರ್, ನನಗೆ ಪೀಡುಸುತ್ತಿದ್ದ ಪೊಲೀಸರು ಈಗ ನನ್ನ ಮಾವನಿಗೂ ಪೀಡಿಸುತ್ತುದ್ದಾರೆಂದು ಭಾವಿಸಿ ಜೂನ್ 13 ರಂದು ಮಧ್ಯಪಾನ ಮಾಡಿ ಠಾಣೆಗೆ ಹೋಗಿ ನೋಟಿಸ್ ಕೊಟ್ಟಿರುವುದಕ್ಕೆ ಪ್ರಶ್ನಿಸಿದ್ದರೆ. ಈ ವೇಳೆ ಪೊಲೀಸರು ಸರಿಯಾಗಿ ಸ್ಪಂದಿಸದೆ ಭಾಸ್ಕರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಭಾಸ್ಕರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಬೆಂಕಿ ಹಂಚಿಕೊಂಡಿದನ್ನು ಕಂಡ ಪೊಲೀಸರು ಕೂಡಲೆ ಬೆಂಕಿ ನಂದಿಸಿದರು. ಅರ್ಧ ದೇಹ ಸುಟ್ಟು, ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಭಾಸ್ಕರ ಮೃತಪಟ್ಟಿದ್ದಾರೆ.
Alleging that the police were harassing him, a youth committed suicide by pouring petrol on himself and setting himself on fire in front of Ramanagara police station.Bhaskar Bondelkar (30) is a young man who committed suicide.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm