ಬ್ರೇಕಿಂಗ್ ನ್ಯೂಸ್
15-06-24 08:29 pm HK News Desk ಕರ್ನಾಟಕ
ಕಾರವಾರ, ಜೂ 15: ಪೊಲೀಸರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ರಾಮನಗರ ಪೊಲೀಸ್ ಠಾಣೆಯ ಎದುರಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಭಾಸ್ಕರ ಬೋಂಡೇಲ್ಕರ (30) ಆತ್ಮಹತ್ಯೆಗೆ ಶರಣಾದ ಯುವಕ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪಿಎಸ್ಐ ಬಸವರಾಜ ಕಿರುಕಳಕ್ಕೆ ಬೇಸತ್ತು ಭಾಸ್ಕರ್ ರಾಮನಗರ ಬಿಟ್ಟು ಜೋಯಿಡಾದಲ್ಲಿ ಕೆಲಸಕ್ಕೆ ಸೇರಿದ್ದರು.
ಕೆಲ ದಿನಗಳ ಹಿಂದೆ ಜಮೀನು ವಿಚಾರದಲ್ಲಿ ಪೊಲೀಸರು ಭಾಸ್ಕರ ಅವರ ಮಾವ ಗಣಪತಿಗೆ ಅವರಿಗೆ ನೋಟಿಸ್ ಕೊಟ್ಟಿದ್ದರು. ಇದನ್ನು ತಿಳಿದ ಭಾಸ್ಕರ್, ನನಗೆ ಪೀಡುಸುತ್ತಿದ್ದ ಪೊಲೀಸರು ಈಗ ನನ್ನ ಮಾವನಿಗೂ ಪೀಡಿಸುತ್ತುದ್ದಾರೆಂದು ಭಾವಿಸಿ ಜೂನ್ 13 ರಂದು ಮಧ್ಯಪಾನ ಮಾಡಿ ಠಾಣೆಗೆ ಹೋಗಿ ನೋಟಿಸ್ ಕೊಟ್ಟಿರುವುದಕ್ಕೆ ಪ್ರಶ್ನಿಸಿದ್ದರೆ. ಈ ವೇಳೆ ಪೊಲೀಸರು ಸರಿಯಾಗಿ ಸ್ಪಂದಿಸದೆ ಭಾಸ್ಕರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಭಾಸ್ಕರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಬೆಂಕಿ ಹಂಚಿಕೊಂಡಿದನ್ನು ಕಂಡ ಪೊಲೀಸರು ಕೂಡಲೆ ಬೆಂಕಿ ನಂದಿಸಿದರು. ಅರ್ಧ ದೇಹ ಸುಟ್ಟು, ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಭಾಸ್ಕರ ಮೃತಪಟ್ಟಿದ್ದಾರೆ.
Alleging that the police were harassing him, a youth committed suicide by pouring petrol on himself and setting himself on fire in front of Ramanagara police station.Bhaskar Bondelkar (30) is a young man who committed suicide.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm