ಬ್ರೇಕಿಂಗ್ ನ್ಯೂಸ್
16-06-24 09:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 16: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಅವರ ವಿಚಾರ ಕುರಿತು ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನಿನ ಬಲೆ ಅಂದ್ರೆ ತಪ್ಪಾಗುತ್ತೆ. ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರೋ ಅದರಿಂದಲೇ ನಾನು ತಿಳಿದುಕೊಳ್ಳುತ್ತಿದ್ದೇನೆ. ಸತ್ಯಾಂಶ ಹೊರತರಬೇಕು ಅನ್ನೋ ನಿಟ್ಟಿನಲ್ಲಿ ಮಾಧ್ಯಮಗಳು, ಪೊಲೀಸರು ತುಂಬಾ ಒಳ್ಳೆ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಸಿಎಂ ಅವರು ಹಠ ಹಿಡಿದು ಕುಳಿತಿದ್ದಾರೆ ಅಂದ್ರೆ, ಸರಿಯಾದ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಅಂತ ಅರ್ಥ. ನಾನು ಅವರ ಪರ ಇವರ ಪರ ಮಾತಾಡೋದಿಲ್ಲ. ಒಟ್ಟಿನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ, ಅವ್ರ ಪತ್ನಿ, ಮಗುವಿಗೆ ನ್ಯಾಯ ಸಿಗಬೇಕು, ಚಿತ್ರರಂಗಕ್ಕೆ ನ್ಯಾಯ ಸಿಗಬೇಕು ಎಂದು ಎಂದು ಹೇಳಿದ್ದಾರೆ.
ಇಂದು ಒಂದಿಲ್ಲೊಂದು ವಿಚಾರಗಳಿಗೆ ಚಿತ್ರರಂಗದ ಹೆಸರು ಬರುತ್ತಿದೆ. ಜನ ಬರ್ತಿಲ್ಲ ಅಂದ್ರೆ ಚಿತ್ರರಂಗ, ಸಿನಿಮಾ ಚೆನ್ನಾಗಿಲ್ಲ ಅಂದ್ರೆ ಚಿತ್ರರಂಗ, ಈಗ ಏನೋ ನಡೀತಿದೆ, ಅದಕ್ಕೂ ಚಿತ್ರರಂಗ ಅಂತಾರೆ. ಹಾಗಾಗಿ ಚಿತ್ರರಂಗಕ್ಕೆ ಕ್ಲಿನ್ ಚಿಟ್ ಸಿಗ್ಬೇಕು. ತಪ್ಪತಸ್ಥರಿಗೆ ಶಿಕ್ಷೆ ಆಗ್ಬೇಕು. ಬ್ಯಾನ್ ಮಾಡಬೇಕು ಅನ್ನೋದು ಮುಖ್ಯ ಅಲ್ಲ. ಬ್ಯಾನ್ ಅಂದ್ರೆ ಏನು? ಚೇಂಬರ್ ಇರೋದು ನ್ಯಾಯ ಕೊಡಿಸೋಕೆ ಎಂದು ನುಡಿದಿದ್ದಾರೆ
Actor Kichcha Sudeep has given his first reaction on the issue of actor Darshan, who has been arrested in the case of Chitradurga's Renukaswamy murder. Speaking to the media in Bengaluru, he said, "The net of law is wrong." I am learning from what you are showing in the media. The media and the police are doing a very good job in bringing out the truth.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm