ಬ್ರೇಕಿಂಗ್ ನ್ಯೂಸ್
18-06-24 07:22 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 18: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣ ತನಿಖೆ ಜಟಿಲವಾಗುತ್ತಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಹೀಗಾಗಿ, ನಟ ದರ್ಶನ್ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಜಕಾಲು ಒತ್ತುವರಿ ಹಿನ್ನೆಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ತೆರವು ಮಾಡ್ತಾರೆ ಎನ್ನಲಾಗಿದೆ.
ದರ್ಶನ್ ಸೇರಿದಂತೆ ಅನೇಕರು ರಾಜಕಾಲುವೆ ಒತ್ತುವರಿ ತೆರವಿಗೆ ತಡೆಯಾಜ್ಞೆ ತಂದಿರುವ ಪ್ರಕರಣಗಳ ಬಗ್ಗೆ ಮಂಗಳವಾರ ಡಿಕೆ ಶಿವಕುಮಾರ್ ಉತ್ತರ ನೀಡಿದರು. ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮವಹಿಸಿ ತೆರವು ಮಾಡ್ತೀವಿ. ನೀನು ಸ್ಟೇ ತಂದಿದ್ರು ತೆರವು ಮಾಡ್ತೀವಿ, ನಾನು ಸ್ಟೇ ತಂದಿದ್ರು ತೆರವು ಮಾಡೋದು ಪಕ್ಕಾ ಎಂದು ಪಂಚ್ ಹೊಡೆದಿದ್ದಾರೆ.
ಈ ಬೆನ್ನಲ್ಲೇ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ಸಣ್ಣವರು, ದೊಡ್ಡವರು ಅಂತಾ ನೋಡಲ್ಲ ತೆರವು ಮಾಡುತ್ತೇವೆ. ಸ್ಟೇ ಇತ್ತು ನಾವು ವೆಕೆಟ್ ಮಾಡಿರಲಿಲ್ಲ. ಸ್ಟೇ ತೆರವು ಮಾಡಿ ಕಾರ್ಯಾಚರಣೆ ಮಾಡುತ್ತೇವೆ. ಎಷ್ಟು ಸ್ಟೇ ತೆರವು ಆಗುತ್ತೋ ನೋಡುತ್ತೇವೆ. ಎಲ್ಲೆಲ್ಲಿ ಸ್ಟೇ ಇರುವ ಪ್ರಕರಣಗಳು ಇವೆ ಅಲ್ಲೆಲ್ಲಾ ತೆರವು ಕಾರ್ಯ ಮಾಡುತ್ತೇವೆ. ಎಷ್ಟು ಬೇಗ ಕೋರ್ಟ್ ನಲ್ಲಿ ಸ್ಟೇ ತೆರವಾಗುತ್ತೆ ನೋಡುತ್ತೇವೆ, ನಂತರ ಕ್ರಮ ವಹಿಸುತ್ತೇವೆ ಎಂದರು.
BBMP to demolish Actor Darshan house in R R Nagar over land encroachment says DK Shivakumar. A preliminary check on the status to know what happened to clearing encroachment of buffer zone by Darshan’s residence and others found that the stay is still existing in the High Court (HC). The BBMP in the next working day will move the court to vacate the stay.”
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm