ಬ್ರೇಕಿಂಗ್ ನ್ಯೂಸ್
18-06-24 07:22 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 18: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣ ತನಿಖೆ ಜಟಿಲವಾಗುತ್ತಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಹೀಗಾಗಿ, ನಟ ದರ್ಶನ್ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಜಕಾಲು ಒತ್ತುವರಿ ಹಿನ್ನೆಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ತೆರವು ಮಾಡ್ತಾರೆ ಎನ್ನಲಾಗಿದೆ.
ದರ್ಶನ್ ಸೇರಿದಂತೆ ಅನೇಕರು ರಾಜಕಾಲುವೆ ಒತ್ತುವರಿ ತೆರವಿಗೆ ತಡೆಯಾಜ್ಞೆ ತಂದಿರುವ ಪ್ರಕರಣಗಳ ಬಗ್ಗೆ ಮಂಗಳವಾರ ಡಿಕೆ ಶಿವಕುಮಾರ್ ಉತ್ತರ ನೀಡಿದರು. ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮವಹಿಸಿ ತೆರವು ಮಾಡ್ತೀವಿ. ನೀನು ಸ್ಟೇ ತಂದಿದ್ರು ತೆರವು ಮಾಡ್ತೀವಿ, ನಾನು ಸ್ಟೇ ತಂದಿದ್ರು ತೆರವು ಮಾಡೋದು ಪಕ್ಕಾ ಎಂದು ಪಂಚ್ ಹೊಡೆದಿದ್ದಾರೆ.
ಈ ಬೆನ್ನಲ್ಲೇ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ಸಣ್ಣವರು, ದೊಡ್ಡವರು ಅಂತಾ ನೋಡಲ್ಲ ತೆರವು ಮಾಡುತ್ತೇವೆ. ಸ್ಟೇ ಇತ್ತು ನಾವು ವೆಕೆಟ್ ಮಾಡಿರಲಿಲ್ಲ. ಸ್ಟೇ ತೆರವು ಮಾಡಿ ಕಾರ್ಯಾಚರಣೆ ಮಾಡುತ್ತೇವೆ. ಎಷ್ಟು ಸ್ಟೇ ತೆರವು ಆಗುತ್ತೋ ನೋಡುತ್ತೇವೆ. ಎಲ್ಲೆಲ್ಲಿ ಸ್ಟೇ ಇರುವ ಪ್ರಕರಣಗಳು ಇವೆ ಅಲ್ಲೆಲ್ಲಾ ತೆರವು ಕಾರ್ಯ ಮಾಡುತ್ತೇವೆ. ಎಷ್ಟು ಬೇಗ ಕೋರ್ಟ್ ನಲ್ಲಿ ಸ್ಟೇ ತೆರವಾಗುತ್ತೆ ನೋಡುತ್ತೇವೆ, ನಂತರ ಕ್ರಮ ವಹಿಸುತ್ತೇವೆ ಎಂದರು.
BBMP to demolish Actor Darshan house in R R Nagar over land encroachment says DK Shivakumar. A preliminary check on the status to know what happened to clearing encroachment of buffer zone by Darshan’s residence and others found that the stay is still existing in the High Court (HC). The BBMP in the next working day will move the court to vacate the stay.”
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am