ಬ್ರೇಕಿಂಗ್ ನ್ಯೂಸ್
18-06-24 07:22 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 18: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣ ತನಿಖೆ ಜಟಿಲವಾಗುತ್ತಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಹೀಗಾಗಿ, ನಟ ದರ್ಶನ್ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಜಕಾಲು ಒತ್ತುವರಿ ಹಿನ್ನೆಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ತೆರವು ಮಾಡ್ತಾರೆ ಎನ್ನಲಾಗಿದೆ.
ದರ್ಶನ್ ಸೇರಿದಂತೆ ಅನೇಕರು ರಾಜಕಾಲುವೆ ಒತ್ತುವರಿ ತೆರವಿಗೆ ತಡೆಯಾಜ್ಞೆ ತಂದಿರುವ ಪ್ರಕರಣಗಳ ಬಗ್ಗೆ ಮಂಗಳವಾರ ಡಿಕೆ ಶಿವಕುಮಾರ್ ಉತ್ತರ ನೀಡಿದರು. ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮವಹಿಸಿ ತೆರವು ಮಾಡ್ತೀವಿ. ನೀನು ಸ್ಟೇ ತಂದಿದ್ರು ತೆರವು ಮಾಡ್ತೀವಿ, ನಾನು ಸ್ಟೇ ತಂದಿದ್ರು ತೆರವು ಮಾಡೋದು ಪಕ್ಕಾ ಎಂದು ಪಂಚ್ ಹೊಡೆದಿದ್ದಾರೆ.
ಈ ಬೆನ್ನಲ್ಲೇ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ಸಣ್ಣವರು, ದೊಡ್ಡವರು ಅಂತಾ ನೋಡಲ್ಲ ತೆರವು ಮಾಡುತ್ತೇವೆ. ಸ್ಟೇ ಇತ್ತು ನಾವು ವೆಕೆಟ್ ಮಾಡಿರಲಿಲ್ಲ. ಸ್ಟೇ ತೆರವು ಮಾಡಿ ಕಾರ್ಯಾಚರಣೆ ಮಾಡುತ್ತೇವೆ. ಎಷ್ಟು ಸ್ಟೇ ತೆರವು ಆಗುತ್ತೋ ನೋಡುತ್ತೇವೆ. ಎಲ್ಲೆಲ್ಲಿ ಸ್ಟೇ ಇರುವ ಪ್ರಕರಣಗಳು ಇವೆ ಅಲ್ಲೆಲ್ಲಾ ತೆರವು ಕಾರ್ಯ ಮಾಡುತ್ತೇವೆ. ಎಷ್ಟು ಬೇಗ ಕೋರ್ಟ್ ನಲ್ಲಿ ಸ್ಟೇ ತೆರವಾಗುತ್ತೆ ನೋಡುತ್ತೇವೆ, ನಂತರ ಕ್ರಮ ವಹಿಸುತ್ತೇವೆ ಎಂದರು.
BBMP to demolish Actor Darshan house in R R Nagar over land encroachment says DK Shivakumar. A preliminary check on the status to know what happened to clearing encroachment of buffer zone by Darshan’s residence and others found that the stay is still existing in the High Court (HC). The BBMP in the next working day will move the court to vacate the stay.”
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm