ಬ್ರೇಕಿಂಗ್ ನ್ಯೂಸ್
22-06-24 03:27 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರಾಗಲು ನಟ ದರ್ಶನ್ ಹಣದ ಹೊಳೆ ಹರಿಸಿದ್ದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ, 40 ಲಕ್ಷ ರೂ.ನಷ್ಟು ಹಣ ಸಾಲ ನೀಡಿದ್ದು ಬಿಜೆಪಿ ಶಾಸಕರೊಬ್ಬರ ಪರಮಾಪ್ತ ರಾಮ್ ಮೋಹನ್ ರಾಜ್ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಇದರ ಬೆನ್ನಲ್ಲೇ ಹಣ ಕೊಟ್ಟಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮೇಯರ್ ರಾಮ್ ಮೋಹನ್ರಾಜ್ ಅವರನ್ನು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಕೊಲೆ ಪ್ರಕರಣದ ಆರೋಪಿ ದರ್ಶನ್ ವಿಚಾರಣೆ ವೇಳೆ, ಕೇಸ್ನಿಂದ ಬಚಾವಾಗಲು ಮೋಹನ್ ರಾಜ್ ಅವರಿಂದ 40 ಲಕ್ಷ ರೂ. ಸಾಲ ಪಡೆದು ಮನೆಯಲ್ಲಿಟ್ಟಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹಣವನ್ನೂ ಈಗಾಗಲೇ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ದರ್ಶನ್ಗೆ ಹಣ ಕೊಟ್ಟಿದ್ದು ನಿಜವೇ? ಯಾವ ಉದ್ದೇಶಕ್ಕಾಗಿ ಸಾಲ ನೀಡಲಾಗಿತ್ತು. ಆರೋಪಿ ಕೃತ್ಯದ ಬಗ್ಗೆ ಏನಾದರೂ ಚರ್ಚೆ ನಡೆಸಿದ್ದರೇ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ತಿಳಿಯಲು ಪೊಲೀಸರು ಮೋಹನ್ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಶುಕ್ರವಾರ ನೋಟಿಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ಬಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
ಆರೋಪಿ ನಟ ದರ್ಶನ್, ವಿನಯ್ ಸೇರಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ದರ್ಶನ್ ಬಳಿ ಜಪ್ತಿ ಮಾಡಲಾಗಿರುವ ಹಣದ ಮೂಲ ಹಾಗೂ ಕೃತ್ಯದ ಬಗ್ಗೆ ಹಲವರನ್ನು ಸಂಪರ್ಕಿಸಿದ್ದ ಕುರಿತೂ ಸರಣಿ ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿದ್ದಾರೆ. ಸಾಕ್ಷ್ಯ ನಾಶದ ಆರೋಪ ಹೊತ್ತಿರುವ ಪ್ರದೋಶ್, ಕರೆಂಟ್ ಶಾಕ್ ನೀಡಿರುವ ಧನರಾಜ್ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ನೂ ಹಲವರ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಶನಿವಾರ ಮುಕ್ತಾಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ದರ್ಶನ್ ಸೇರಿ ನಾಲ್ವರು ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
In a major development in the ongoing investigation of the Renukaswamy murder case, Kannada actor Darshan Thoogudeepa has admitted to borrowing ₹40 lakh from one of his friends to pay for the destruction of evidence.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am