ಬ್ರೇಕಿಂಗ್ ನ್ಯೂಸ್
25-06-24 01:08 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 25: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಮಹತ್ವದ ನಿರ್ಧಾರ ಪ್ರಕಟಿಸಿದೆ. ಬೆಂಗಳೂರಿನ ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.
ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂ. ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ಜೂನ್ 26ರಿಂದಲೇ ಈ ದರ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಭೀಮಾನಾಯ್ಕ್ ತಿಳಿಸಿದ್ದಾರೆ.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಇದೇ ಟೋನ್ಡ್ ಲೀಟರ್ ಹಾಲಿನ ಬೆಲೆ 44 ರೂ. ಆಗಲಿದೆ. ಎಲ್ಲ ಪ್ಯಾಕೆಟ್ ಗಳಲ್ಲೂ 50 ಎಂಎಲ್ ಹೆಚ್ಚುವರಿ ಹಾಲು ಸಿಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ ಎಂದು ತಿಳಿಸಿದ ಭೀಮಾ ನಾಯ್ಕ್, ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ., ಮಹಾರಾಷ್ಟ್ರದಲ್ಲಿ 56 ರೂ., ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ದರ ಏರಿಕೆಯನ್ನು ಸಮರ್ಥಿಸಿದರು. ಇತ್ತೀಚಿಗಷ್ಟೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ್ದ ರಾಜ್ಯ ಸರ್ಕಾರ ಇದೀಗ, ಹಾಲಿನ ದರ ಏರಿಸಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಯಾವುದಕ್ಕೆ ಎಷ್ಟು ಏರಿಕೆ ನೋಡಿ..
ಟೋನ್ಡ್ ಹಾಲು
550 ಎಂಎಲ್ – 24 ರೂ.
1050 ಎಂಎಲ್ – 44 ರೂ.
ಹೋಮೋಜಿನೈಸ್ಡ್ ಟೋನ್ಡ್ ಹಾಲು
550 ಎಂಎಲ್ – 24 ರೂ.
1050 ಎಂಎಲ್ – 45 ರೂ.
ಹೋಮೋಜಿನೈಸ್ಡ್ ಹಸುವಿನ ಹಾಲು
550 ಎಂಎಲ್ – 26 ರೂ.
1050 ಎಂಎಲ್ – 48 ರೂ.
ಸ್ಪೆಷಲ್ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 50 ರೂ.
ಸಮೃದ್ಧಿ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 53 ರೂ.
ಹೋಮೋಜಿನೈಸ್ಡ್ ಶುಭಂ ಹಾಲು
550 ಎಂಎಲ್ – 27 ರೂ.
1050 ಎಂಎಲ್ – 51 ರೂ.
ಸತೃಪ್ತಿ ಹಾಲು
550 ಎಂಎಲ್ – 30 ರೂ.
1050 ಎಂಎಲ್ – 57 ರೂ.
ಶುಭಂ ಗೋಲ್ಡ್ ಹಾಲು
550 ಎಂಎಲ್ – 28 ರೂ.
1050 ಎಂಎಲ್ – 51 ರೂ.
ಡಬಲ್ ಟೋನ್ಡ್ ಹಾಲು
550 ಎಂಎಲ್ – 23 ರೂ.
1050 ಎಂಎಲ್ – 43 ರೂ.
Close on the heels of the Karnataka government increasing the prices of petrol and diesel, the Karnataka Milk Federation (KMF) has decided to hike the price of milk by ₹2 a litre. The announcement came from KMF Chairman Bhima Naik at a press conference convened in Bengaluru on Tuesday, June 25.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm