ಬ್ರೇಕಿಂಗ್ ನ್ಯೂಸ್
25-06-24 06:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24: ನಟ ಪ್ರಥಮ್, ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಇವರಿಬ್ಬರ ಮೇಲೆ ಹಲ್ಲೆ ನಡೆಸುವಂತೆ ತನ್ನ ವಿಡಿಯೋಗಳ ಮೂಲಕ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದ.
ಬಾಸು ಒಳಗಡೆ ಇದ್ದಾರೆ ಎಂದು ಬೇಜಾನ್ ಮಾತನಾಡುತ್ತಿದ್ದಾನೆ. ದರ್ಶನ್ ಬಾಸ್ ತಗಡೇ ಎಂದಾಗ ಮಾತನಾಡುವ ಯೋಗ್ಯತೆ ಇಲ್ಲ. ಅವನ ಮುಖ ನೋಡಿ ಬಾಸ್ ದುಡ್ಡು ಹಾಕಿಲ್ಲ. ಅವನಿಗೆ ಏನು ಬೇಕಾದರೂ ಮಾಡಬಹುದು ಎಂದು ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡಿರುವ ಚೇತನ್ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.
ಕೊಯಮತ್ತೂರಿನಲ್ಲಿ ಡಿ ಬಾಸ್ ಕಟ್ಟರ್ ಫ್ಯಾನ್ ನನ್ನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ವಿಡಿಯೋ ವೈರಲ್ ಬೆನಲ್ಲೇ ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದರು. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ನಟ ಪ್ರಥಮ್ಗೆ ಕೂಡ ಈತ ಬೆದರಿಕೆ ಹಾಕಿದ್ದಲ್ಲದೆ, ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡುವಂತೆ ಮಾತನಾಡಿದ್ದ. ಆರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್ಗೆ ಚೇತನ್ ಕಣ್ಣೀರಿನಿಂದ ಕ್ಷಮೆ ಕೇಳಿದ್ದಾನೆ. ಕಾನೂನು ಬದ್ಧವಾಗಿ ನಡೆದುಕೊಳ್ತೀನಿ ಕ್ಷಮಿಸಿ ಅಂತ ವೀಡಿಯೋದಲ್ಲಿ ಮನವಿ ಮಾಡಿದ್ದಾನೆ.
ಸದ್ಯ ಚೇತನ್ ಮೊದಲು ಮಾತನಾಡಿರುವ ವಿಡಿಯೋ ಹಾಗೂ ಈಗ ಕ್ಷಮೆ ಕೇಳಿರುವ ಎರಡೂ ವಿಡಿಯೋವನ್ನು ಒಟ್ಟಿಗೆ ಹಾಕಿ ಸಖತ್ ಟ್ರೋಲ್ ಮಾಡಲಾಗುತ್ತಿದೆ. ಟ್ರೋಲ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Name Is Umapathy Srinivas Gowda❤️🔥
— ಕಿಚ್ಚ🚬 | 𝕄𝔸𝕏 (@KichchaHere) June 24, 2024
Idu @dasadarshan Fans Reality in Ofline😂, Online li "Ang Madbidtivi Ing Madbidtivi Anno" badhlu Bale totkond Maneli Ir ro Namarda $uleybrities.#RenukaSwamy #Darshan #PavithraGowda pic.twitter.com/LzKeWlXhsk
Actor Darshan Abhimani, who threatened actor Pratham and producer Umapati, has been arrested by the police. He used to incite Darshan's fans through his videos to attack them.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 01:37 pm
HK News Desk
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm