ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm