ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm