ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm