ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:14 pm
HK News Staffer
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm