ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm