ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm