ಬ್ರೇಕಿಂಗ್ ನ್ಯೂಸ್
27-06-24 02:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಸಿಎಂ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಆಗಾಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದರೆ ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆಯೊಂದು ನಡೆದಿದೆ.
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು.
ಇನ್ನು ವೇದಿಕೆಯಲ್ಲಿ ಮಾತನಾಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.
ಅದಾಗಲೇ ನಿಮಗೆ ಸಿಎಂ ಆಗಿ ಕಾರ್ಯನಿರ್ವಹಿಸಿದ್ದೀರಿ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ ಎಂದು ವೇದಿಕೆ ಮೇಲೆಯೇ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿರುವುದು ಸಿದ್ದರಾಮಯ್ಯ ಅವರ ಇರಿಸು ಮುರುಸಿಗೂ ಕಾರಣವಾಗಿತ್ತು.
ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು.
ಬೆಂಗಳೂರನ್ನ ವಿಭಾಗ ಮಾಡುವುದು ಬೇಡ. ಉತ್ತರ ಕರ್ನಾಟಕ ಬೇರೆ ದಕ್ಷಿಣ ಕರ್ನಾಟಕ ಬೇರೆ ಅಂತ ಡಿವೈಡ್ ಮಾಡಿದರೆ ಅಭಿವೃದ್ಧಿ ಆಗಲ್ಲ ಹಾಗೆಯೆ ಬೆಂಗಳೂರು ವಿಭಾಗ ಮಾಡುವುದು ಬೇಡ ಎಮದು ಇದೇ ವೇಳೆ ಸ್ವಾಮೀಜಿ ಮನವಿ ಮಾಡಿಕೊಂಡರು.
Just weeks after the Lok Sabha elections, talks for change in the leadership in Karnataka have begun. A Vokkaliga seer has requested Siddaramaiah to step aside and let DK Shivakumar, the deputy chief minister and state party president, be the next chief minister of Karnataka.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm