ಬ್ರೇಕಿಂಗ್ ನ್ಯೂಸ್
27-06-24 02:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಸಿಎಂ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಆಗಾಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದರೆ ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆಯೊಂದು ನಡೆದಿದೆ.
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು.
ಇನ್ನು ವೇದಿಕೆಯಲ್ಲಿ ಮಾತನಾಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.
ಅದಾಗಲೇ ನಿಮಗೆ ಸಿಎಂ ಆಗಿ ಕಾರ್ಯನಿರ್ವಹಿಸಿದ್ದೀರಿ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ ಎಂದು ವೇದಿಕೆ ಮೇಲೆಯೇ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿರುವುದು ಸಿದ್ದರಾಮಯ್ಯ ಅವರ ಇರಿಸು ಮುರುಸಿಗೂ ಕಾರಣವಾಗಿತ್ತು.
ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು.
ಬೆಂಗಳೂರನ್ನ ವಿಭಾಗ ಮಾಡುವುದು ಬೇಡ. ಉತ್ತರ ಕರ್ನಾಟಕ ಬೇರೆ ದಕ್ಷಿಣ ಕರ್ನಾಟಕ ಬೇರೆ ಅಂತ ಡಿವೈಡ್ ಮಾಡಿದರೆ ಅಭಿವೃದ್ಧಿ ಆಗಲ್ಲ ಹಾಗೆಯೆ ಬೆಂಗಳೂರು ವಿಭಾಗ ಮಾಡುವುದು ಬೇಡ ಎಮದು ಇದೇ ವೇಳೆ ಸ್ವಾಮೀಜಿ ಮನವಿ ಮಾಡಿಕೊಂಡರು.
Just weeks after the Lok Sabha elections, talks for change in the leadership in Karnataka have begun. A Vokkaliga seer has requested Siddaramaiah to step aside and let DK Shivakumar, the deputy chief minister and state party president, be the next chief minister of Karnataka.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm