ಬ್ರೇಕಿಂಗ್ ನ್ಯೂಸ್
29-06-24 07:46 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನಡುವೆ ಸಂಬಂಧ ಏರ್ಪಟ್ಟಿದ್ದು ಪರಸ್ಪರ ಬೀಗರಾಗುತ್ತಿದ್ದಾರೆ.
ಎಸ್.ಆರ್.ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಭೈರತಿ ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದರು. ಎರಡೂ ಕುಟುಂಬದ ನಡುವೆ ಅಂತಿಮ ಹಂತದ ಮದುವೆ ಮಾತುಕತೆ ನಡೆದಿದೆ. ಶಾಸಕ ವಿಶ್ವನಾಥ್ ಮನೆಗೆ ಸುರೇಶ್ ಕುಟುಂಬ ತೆರಳಿದ್ದು, ಮದುವೆ ಮಾತುಕತೆ ನಡೆಸಿದ್ದಾರೆ.
ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು. ಇಬ್ಬರ ನಡುವಿನ ಪ್ರೀತಿ, ಪ್ರೇಮ ಇದೀಗ ಮದುವೆ ಹಂತಕ್ಕೆ ಬಂದು ನಿಂತಿದೆ. ಎರಡೂ ಕುಟುಂಬಗಳು ಮದುವೆ ಮಾತುಕತೆ ನಡೆಸಿದ್ದು, ರಾಜಕೀಯದಲ್ಲಿ ವಿರೋಧಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್ ನೆಂಟಸ್ತನ ಏರ್ಪಟ್ಟು ಬೀಗರುಗಳಾಗಲಿದ್ದಾರೆ.
Congress leader, Urban Development Minister Bairati Suresh and BJP leader MLA SR Vishwanath are in a frenzy. Yes, information is available that Bairati Suresh's son is getting married to SR Vishwanath's daughter. Suresh's son Sanjay and Vishwanath's daughter Apoorva were two college friends.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm