ಬ್ರೇಕಿಂಗ್ ನ್ಯೂಸ್
29-06-24 07:46 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನಡುವೆ ಸಂಬಂಧ ಏರ್ಪಟ್ಟಿದ್ದು ಪರಸ್ಪರ ಬೀಗರಾಗುತ್ತಿದ್ದಾರೆ.
ಎಸ್.ಆರ್.ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಭೈರತಿ ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದರು. ಎರಡೂ ಕುಟುಂಬದ ನಡುವೆ ಅಂತಿಮ ಹಂತದ ಮದುವೆ ಮಾತುಕತೆ ನಡೆದಿದೆ. ಶಾಸಕ ವಿಶ್ವನಾಥ್ ಮನೆಗೆ ಸುರೇಶ್ ಕುಟುಂಬ ತೆರಳಿದ್ದು, ಮದುವೆ ಮಾತುಕತೆ ನಡೆಸಿದ್ದಾರೆ.
ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು. ಇಬ್ಬರ ನಡುವಿನ ಪ್ರೀತಿ, ಪ್ರೇಮ ಇದೀಗ ಮದುವೆ ಹಂತಕ್ಕೆ ಬಂದು ನಿಂತಿದೆ. ಎರಡೂ ಕುಟುಂಬಗಳು ಮದುವೆ ಮಾತುಕತೆ ನಡೆಸಿದ್ದು, ರಾಜಕೀಯದಲ್ಲಿ ವಿರೋಧಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್ ನೆಂಟಸ್ತನ ಏರ್ಪಟ್ಟು ಬೀಗರುಗಳಾಗಲಿದ್ದಾರೆ.
Congress leader, Urban Development Minister Bairati Suresh and BJP leader MLA SR Vishwanath are in a frenzy. Yes, information is available that Bairati Suresh's son is getting married to SR Vishwanath's daughter. Suresh's son Sanjay and Vishwanath's daughter Apoorva were two college friends.
01-07-24 11:01 pm
HK News Desk
Bangalore crime, Police constable suicide: ಮೂ...
01-07-24 06:48 pm
Devaramane tourist spot, News: ದೇವರಮನೆ ಟೂರಿಸ್...
01-07-24 02:04 pm
KPCC president, Siddaramaiah, DK Shivakumar:...
01-07-24 01:10 pm
Job news: KSRTC ಯಿಂದ ಭರ್ಜರಿ ಉದ್ಯೋಗ ನೇಮಕಾತಿ ಆರ...
30-06-24 10:41 pm
01-07-24 11:26 pm
HK News Desk
ಪ್ರತಿಪಕ್ಷ ನಾಯಕನಾಗಿ ಮೊದಲ ಭಾಷಣದಲ್ಲೇ ವಿವಾದಕ್ಕೆ ಸ...
01-07-24 10:57 pm
IAS Online Class, Sayooj Chandran ; ಬಿಎಸ್ಸಿ ಓ...
01-07-24 07:42 pm
New criminal law India, Kannada; ಬ್ರಿಟಿಷರ ಕಾಲ...
30-06-24 11:48 pm
Lonavalas Bhushi Dam: ಲೋನಾವಾಲಾ ಜಲಪಾತಕ್ಕೆ ಜಾರಿ...
30-06-24 09:43 pm
01-07-24 10:15 pm
Mangalore Correspondent
Mangalore Rain, Airport, MLA Bharath Shetty:...
01-07-24 09:17 pm
Mangalore MP Brijesh Chowta, rain: ಪ್ರಕೃತಿ ವಿ...
01-07-24 12:33 pm
ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ ಲಚ್ಚಿ ಪೂಜಾರ...
30-06-24 10:55 pm
Mangalore rain, bajal: ಮಳೆ ಅವಾಂತರ ; ಬಜಾಲ್ನಲ್...
30-06-24 09:00 pm
01-07-24 09:38 pm
Mangaluru Correspondent
Arun Kathare reels star arrested, Bangalore c...
01-07-24 05:27 pm
Hassan SP office Murder, Police Constable; ಹಾ...
01-07-24 12:10 pm
Bangalore crime, kidnap, kannada Prakash: ಲೇಡ...
30-06-24 08:12 pm
Prison officer having sex, Linda De Sousa ; ಕ...
29-06-24 09:52 pm