ಬ್ರೇಕಿಂಗ್ ನ್ಯೂಸ್
29-06-24 07:46 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನಡುವೆ ಸಂಬಂಧ ಏರ್ಪಟ್ಟಿದ್ದು ಪರಸ್ಪರ ಬೀಗರಾಗುತ್ತಿದ್ದಾರೆ.
ಎಸ್.ಆರ್.ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಭೈರತಿ ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದರು. ಎರಡೂ ಕುಟುಂಬದ ನಡುವೆ ಅಂತಿಮ ಹಂತದ ಮದುವೆ ಮಾತುಕತೆ ನಡೆದಿದೆ. ಶಾಸಕ ವಿಶ್ವನಾಥ್ ಮನೆಗೆ ಸುರೇಶ್ ಕುಟುಂಬ ತೆರಳಿದ್ದು, ಮದುವೆ ಮಾತುಕತೆ ನಡೆಸಿದ್ದಾರೆ.
ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು. ಇಬ್ಬರ ನಡುವಿನ ಪ್ರೀತಿ, ಪ್ರೇಮ ಇದೀಗ ಮದುವೆ ಹಂತಕ್ಕೆ ಬಂದು ನಿಂತಿದೆ. ಎರಡೂ ಕುಟುಂಬಗಳು ಮದುವೆ ಮಾತುಕತೆ ನಡೆಸಿದ್ದು, ರಾಜಕೀಯದಲ್ಲಿ ವಿರೋಧಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್ ನೆಂಟಸ್ತನ ಏರ್ಪಟ್ಟು ಬೀಗರುಗಳಾಗಲಿದ್ದಾರೆ.
Congress leader, Urban Development Minister Bairati Suresh and BJP leader MLA SR Vishwanath are in a frenzy. Yes, information is available that Bairati Suresh's son is getting married to SR Vishwanath's daughter. Suresh's son Sanjay and Vishwanath's daughter Apoorva were two college friends.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm