ಬ್ರೇಕಿಂಗ್ ನ್ಯೂಸ್
29-06-24 07:46 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನಡುವೆ ಸಂಬಂಧ ಏರ್ಪಟ್ಟಿದ್ದು ಪರಸ್ಪರ ಬೀಗರಾಗುತ್ತಿದ್ದಾರೆ.
ಎಸ್.ಆರ್.ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಭೈರತಿ ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದರು. ಎರಡೂ ಕುಟುಂಬದ ನಡುವೆ ಅಂತಿಮ ಹಂತದ ಮದುವೆ ಮಾತುಕತೆ ನಡೆದಿದೆ. ಶಾಸಕ ವಿಶ್ವನಾಥ್ ಮನೆಗೆ ಸುರೇಶ್ ಕುಟುಂಬ ತೆರಳಿದ್ದು, ಮದುವೆ ಮಾತುಕತೆ ನಡೆಸಿದ್ದಾರೆ.
ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು. ಇಬ್ಬರ ನಡುವಿನ ಪ್ರೀತಿ, ಪ್ರೇಮ ಇದೀಗ ಮದುವೆ ಹಂತಕ್ಕೆ ಬಂದು ನಿಂತಿದೆ. ಎರಡೂ ಕುಟುಂಬಗಳು ಮದುವೆ ಮಾತುಕತೆ ನಡೆಸಿದ್ದು, ರಾಜಕೀಯದಲ್ಲಿ ವಿರೋಧಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್ ನೆಂಟಸ್ತನ ಏರ್ಪಟ್ಟು ಬೀಗರುಗಳಾಗಲಿದ್ದಾರೆ.
Congress leader, Urban Development Minister Bairati Suresh and BJP leader MLA SR Vishwanath are in a frenzy. Yes, information is available that Bairati Suresh's son is getting married to SR Vishwanath's daughter. Suresh's son Sanjay and Vishwanath's daughter Apoorva were two college friends.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 01:49 pm
Mangalore Correspondent
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm