ಬ್ರೇಕಿಂಗ್ ನ್ಯೂಸ್
30-06-24 09:56 pm HK News Desk ಕರ್ನಾಟಕ
ಹಾವೇರಿ, ಜೂನ್.30: ರಾಜ್ಯದಲ್ಲಿ ಈಡಿಗ ಸಮುದಾಯ ತನ್ನದೇ ಆದ ರಾಜಕೀಯ ಪ್ರಾಬಲ್ಯ ಹೊಂದಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಾದರೆ ಹಿಂದುಳಿದ ವರ್ಗದ ಬಿ.ಕೆ. ಹರಿಪ್ರಸಾದ್ ಅವರನ್ನೇ ಸಿಎಂ ಅಥವಾ ಡಿಸಿಎಂ ಮಾಡುವಂತೆ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮೀಜಿ, ಹರಿಪ್ರಸಾದ ಅವರ ಹಿಂದೆ ಇಡೀ ಹಿಂದುಳಿದ ವರ್ಗದ ಸಮಾಜ ಇದೆ. ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದೇನೆ. ಸಿಎಂ, ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಆ ಸ್ಥಾನ ನೀಡಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು. ಈ ಹುದ್ದೆಗಳನ್ನು ತುಂಬಲು ಹರಿಪ್ರಸಾದ್ ಸಮರ್ಥರಿದ್ದಾರೆ ಎಂದು ಹೇಳಿದರು.
)
ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ 49 ವರ್ಷಗಳ ಕಾಲ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಇಂದಿರಾ ಗಾಂಧಿಯಿಂದ ಹಿಡಿದು ಪ್ರಸ್ತುತ ಪ್ರಿಯಾಂಕಾ ಗಾಂಧಿ ವರೆಗೆ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಈಡಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿದ್ದಾರೆ. ಆದರೆ, ಬಿಜೆಪಿ ಸರ್ಕಾರವಿದ್ದಾಗ ಇಬ್ಬರಿಗೆ ಸಚಿವ ಸ್ಥಾನ, ಮೂವರಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದರು ಎಂದರು.

ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ನೀಡುವಾಗ ಏನು ಹೊಂದಾಣಿಕೆ ಮಾಡಿಕೊಂಡಿತ್ತೋ ಅದರಂತೆ ಬದಲಾವಣೆ ಮಾಡುವುದಾದರೆ ಈಡಿಗ ಸಮಾಜದ ನಾಯಕ ಬಿ.ಕೆ.ಹರಿಪ್ರಸಾದ್ಗೆ ಸಿಎಂ ಸ್ಥಾನ ನೀಡಬೇಕು. ಕೊನೆ ಪಕ್ಷ ಡಿಸಿಎಂ ಹುದ್ದೆಯನ್ನಾದರೂ ನೀಡಲಿ. ರಾಜ್ಯ ಸರ್ಕಾರ ರಚನೆಯಾಗುವಾಗ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರನ್ನು ಸಚಿವರಾಗಿ ನೇಮಕ ಮಾಡುವಂತೆ ಹೇಳಿದ್ದರು. ಆದರೆ, ಅವರ ಮಾತನ್ನು ಗಾಳಿಗೆ ತೂರಿ ಸಚಿವ ಸ್ಥಾನವನ್ನೂ ನೀಡದೆ ಅಪಮಾನ ಮಾಡಲಾಗಿದೆ ಎಂದು ದೂರಿದರು.
The Yidiga community has its own political hegemony in the state. Pranavanandshree demanded to declare BK Hariprasad as CM or DCM if there is a change in the position of CM.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm