ಬ್ರೇಕಿಂಗ್ ನ್ಯೂಸ್
30-06-24 09:56 pm HK News Desk ಕರ್ನಾಟಕ
ಹಾವೇರಿ, ಜೂನ್.30: ರಾಜ್ಯದಲ್ಲಿ ಈಡಿಗ ಸಮುದಾಯ ತನ್ನದೇ ಆದ ರಾಜಕೀಯ ಪ್ರಾಬಲ್ಯ ಹೊಂದಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಾದರೆ ಹಿಂದುಳಿದ ವರ್ಗದ ಬಿ.ಕೆ. ಹರಿಪ್ರಸಾದ್ ಅವರನ್ನೇ ಸಿಎಂ ಅಥವಾ ಡಿಸಿಎಂ ಮಾಡುವಂತೆ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮೀಜಿ, ಹರಿಪ್ರಸಾದ ಅವರ ಹಿಂದೆ ಇಡೀ ಹಿಂದುಳಿದ ವರ್ಗದ ಸಮಾಜ ಇದೆ. ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದೇನೆ. ಸಿಎಂ, ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಆ ಸ್ಥಾನ ನೀಡಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು. ಈ ಹುದ್ದೆಗಳನ್ನು ತುಂಬಲು ಹರಿಪ್ರಸಾದ್ ಸಮರ್ಥರಿದ್ದಾರೆ ಎಂದು ಹೇಳಿದರು.
)
ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ 49 ವರ್ಷಗಳ ಕಾಲ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಇಂದಿರಾ ಗಾಂಧಿಯಿಂದ ಹಿಡಿದು ಪ್ರಸ್ತುತ ಪ್ರಿಯಾಂಕಾ ಗಾಂಧಿ ವರೆಗೆ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಈಡಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿದ್ದಾರೆ. ಆದರೆ, ಬಿಜೆಪಿ ಸರ್ಕಾರವಿದ್ದಾಗ ಇಬ್ಬರಿಗೆ ಸಚಿವ ಸ್ಥಾನ, ಮೂವರಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದರು ಎಂದರು.

ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ನೀಡುವಾಗ ಏನು ಹೊಂದಾಣಿಕೆ ಮಾಡಿಕೊಂಡಿತ್ತೋ ಅದರಂತೆ ಬದಲಾವಣೆ ಮಾಡುವುದಾದರೆ ಈಡಿಗ ಸಮಾಜದ ನಾಯಕ ಬಿ.ಕೆ.ಹರಿಪ್ರಸಾದ್ಗೆ ಸಿಎಂ ಸ್ಥಾನ ನೀಡಬೇಕು. ಕೊನೆ ಪಕ್ಷ ಡಿಸಿಎಂ ಹುದ್ದೆಯನ್ನಾದರೂ ನೀಡಲಿ. ರಾಜ್ಯ ಸರ್ಕಾರ ರಚನೆಯಾಗುವಾಗ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರನ್ನು ಸಚಿವರಾಗಿ ನೇಮಕ ಮಾಡುವಂತೆ ಹೇಳಿದ್ದರು. ಆದರೆ, ಅವರ ಮಾತನ್ನು ಗಾಳಿಗೆ ತೂರಿ ಸಚಿವ ಸ್ಥಾನವನ್ನೂ ನೀಡದೆ ಅಪಮಾನ ಮಾಡಲಾಗಿದೆ ಎಂದು ದೂರಿದರು.
The Yidiga community has its own political hegemony in the state. Pranavanandshree demanded to declare BK Hariprasad as CM or DCM if there is a change in the position of CM.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm