ಬ್ರೇಕಿಂಗ್ ನ್ಯೂಸ್
30-06-24 09:56 pm HK News Desk ಕರ್ನಾಟಕ
ಹಾವೇರಿ, ಜೂನ್.30: ರಾಜ್ಯದಲ್ಲಿ ಈಡಿಗ ಸಮುದಾಯ ತನ್ನದೇ ಆದ ರಾಜಕೀಯ ಪ್ರಾಬಲ್ಯ ಹೊಂದಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಾದರೆ ಹಿಂದುಳಿದ ವರ್ಗದ ಬಿ.ಕೆ. ಹರಿಪ್ರಸಾದ್ ಅವರನ್ನೇ ಸಿಎಂ ಅಥವಾ ಡಿಸಿಎಂ ಮಾಡುವಂತೆ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮೀಜಿ, ಹರಿಪ್ರಸಾದ ಅವರ ಹಿಂದೆ ಇಡೀ ಹಿಂದುಳಿದ ವರ್ಗದ ಸಮಾಜ ಇದೆ. ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದೇನೆ. ಸಿಎಂ, ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಆ ಸ್ಥಾನ ನೀಡಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು. ಈ ಹುದ್ದೆಗಳನ್ನು ತುಂಬಲು ಹರಿಪ್ರಸಾದ್ ಸಮರ್ಥರಿದ್ದಾರೆ ಎಂದು ಹೇಳಿದರು.
)
ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ 49 ವರ್ಷಗಳ ಕಾಲ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಇಂದಿರಾ ಗಾಂಧಿಯಿಂದ ಹಿಡಿದು ಪ್ರಸ್ತುತ ಪ್ರಿಯಾಂಕಾ ಗಾಂಧಿ ವರೆಗೆ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಈಡಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿದ್ದಾರೆ. ಆದರೆ, ಬಿಜೆಪಿ ಸರ್ಕಾರವಿದ್ದಾಗ ಇಬ್ಬರಿಗೆ ಸಚಿವ ಸ್ಥಾನ, ಮೂವರಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದರು ಎಂದರು.

ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ನೀಡುವಾಗ ಏನು ಹೊಂದಾಣಿಕೆ ಮಾಡಿಕೊಂಡಿತ್ತೋ ಅದರಂತೆ ಬದಲಾವಣೆ ಮಾಡುವುದಾದರೆ ಈಡಿಗ ಸಮಾಜದ ನಾಯಕ ಬಿ.ಕೆ.ಹರಿಪ್ರಸಾದ್ಗೆ ಸಿಎಂ ಸ್ಥಾನ ನೀಡಬೇಕು. ಕೊನೆ ಪಕ್ಷ ಡಿಸಿಎಂ ಹುದ್ದೆಯನ್ನಾದರೂ ನೀಡಲಿ. ರಾಜ್ಯ ಸರ್ಕಾರ ರಚನೆಯಾಗುವಾಗ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರನ್ನು ಸಚಿವರಾಗಿ ನೇಮಕ ಮಾಡುವಂತೆ ಹೇಳಿದ್ದರು. ಆದರೆ, ಅವರ ಮಾತನ್ನು ಗಾಳಿಗೆ ತೂರಿ ಸಚಿವ ಸ್ಥಾನವನ್ನೂ ನೀಡದೆ ಅಪಮಾನ ಮಾಡಲಾಗಿದೆ ಎಂದು ದೂರಿದರು.
The Yidiga community has its own political hegemony in the state. Pranavanandshree demanded to declare BK Hariprasad as CM or DCM if there is a change in the position of CM.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm