ಬ್ರೇಕಿಂಗ್ ನ್ಯೂಸ್
01-07-24 11:01 pm HK News Desk ಕರ್ನಾಟಕ
ಬೀದರ್, ಜುಲೈ 1: ಇದು ಯಾರ ಕಿತಾಪತಿಯೋ, ವಿಸ್ಮಯಕಾರಿ ಘಟನೆಯೋ ಏನೋ.. ರಾತ್ರಿ ವೇಳೆ ಹೊಂಡದಲ್ಲಿ ಹೂತು ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಕಟ್ಟಿದ ಉಯ್ಯಾಲೆಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬವರ ಒಂದೂವರೆ ವರ್ಷದ ಹೆಣ್ಣು ಮಗಳು ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಹೊಲದಲ್ಲಿ ಹೂತು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಮರುದಿನ ಜೂನ್ 30ರ ಬೆಳಗ್ಗೆ ಪಕ್ಕದಲ್ಲೇ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಕಂಡುಬಂದಿದೆ. ಇದು ಹೇಗೆ ಸಾಧ್ಯವಾಯ್ತು ಎನ್ನುವ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದ ಪ್ರಶ್ನೆ ಮುಂದಿಟ್ಟಿದ್ದಾರೆ.
ಉಯ್ಯಾಲೆಯಲ್ಲಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಸರದ ಮೇಲಿನ ಆಸೆಯಿಂದ ಶವವನ್ನು ಹೊರ ತೆಗೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Buried dead body of one year old baby removed by miscreants in Bidar and later has been hanged on a tree using cradle.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm