ಬ್ರೇಕಿಂಗ್ ನ್ಯೂಸ್
01-07-24 11:01 pm HK News Desk ಕರ್ನಾಟಕ
ಬೀದರ್, ಜುಲೈ 1: ಇದು ಯಾರ ಕಿತಾಪತಿಯೋ, ವಿಸ್ಮಯಕಾರಿ ಘಟನೆಯೋ ಏನೋ.. ರಾತ್ರಿ ವೇಳೆ ಹೊಂಡದಲ್ಲಿ ಹೂತು ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಕಟ್ಟಿದ ಉಯ್ಯಾಲೆಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬವರ ಒಂದೂವರೆ ವರ್ಷದ ಹೆಣ್ಣು ಮಗಳು ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಹೊಲದಲ್ಲಿ ಹೂತು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಮರುದಿನ ಜೂನ್ 30ರ ಬೆಳಗ್ಗೆ ಪಕ್ಕದಲ್ಲೇ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಕಂಡುಬಂದಿದೆ. ಇದು ಹೇಗೆ ಸಾಧ್ಯವಾಯ್ತು ಎನ್ನುವ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದ ಪ್ರಶ್ನೆ ಮುಂದಿಟ್ಟಿದ್ದಾರೆ.

ಉಯ್ಯಾಲೆಯಲ್ಲಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಸರದ ಮೇಲಿನ ಆಸೆಯಿಂದ ಶವವನ್ನು ಹೊರ ತೆಗೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Buried dead body of one year old baby removed by miscreants in Bidar and later has been hanged on a tree using cradle.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm